Advertisement

ಬೆಂಗಳೂರು ಬಿಟ್ಟು ಉಳಿದೆಡೆ ನಾಳೆ ಬಂದ್‌

06:30 AM May 27, 2018 | Team Udayavani |

ಬೆಂಗಳೂರು: ರೈತರ ಸಾಲ ಮನ್ನಾಗೆ ಒತ್ತಾಯಿಸಿ ರೈತ ಸಂಘಟನೆಗಳು ಸೋಮವಾರ ಕರೆ ನೀಡಿರುವ ರಾಜ್ಯಬಂದ್‌ಗೆ ಬಿಜೆಪಿ ಬೆಂಬಲಿಸಿದೆ ಎಂದು ಪ್ರತಿಪಕ್ಷ ನಾಯಕ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

Advertisement

ರಾಜರಾಜೇಶ್ವರಿನಗರದಲ್ಲಿ ಚುನಾವಣೆ ಇರುವುದರಿಂದ ಬೆಂಗಳೂರು ಬಿಟ್ಟು ಉಳಿದ ಕಡೆಗಳಲ್ಲಿ ಬಂದ್‌ ನಡೆ ಯಲಿದೆ ಎಂದು ಅವರು ಹೇಳಿದ್ದಾರೆ. 

ಶನಿವಾರ ಸುದ್ದಿಗಾರರ ಜತೆ ಮಾತನಾಡಿ “ನಾವು ಬಂದ್‌ಗೆ ಕರೆ ನೀಡಿಲ್ಲ. ರೈತ ಸಂಘಟನೆ ಗಳು ಕರೆ ನೀಡಿರುವ
ಬಂದ್‌ಗೆ ಬೆಂಬಲಿಸಿದ್ದೇವೆ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next