Advertisement

ಕರ್ನಾಟಕ ಭವನ ಕಟ್ಟಡ ನಿರ್ಮಾಣ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ

09:47 AM Aug 07, 2019 | Team Udayavani |

ಹೊಸದಿಲ್ಲಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪ ಅವರು ಕರ್ನಾಟಕ ಭವನದ ನೂತನ ಕಟ್ಟಡ ನಿರ್ಮಾಣದ ಪ್ರಗತಿ ಪರಿಶೀಲನೆ ನಡೆಸಿದರು.

Advertisement

ಶಾಸಕರಾದ ಜಗದೀಶ್ ಶೆಟ್ಟರ್ ಹಾಗೂ ಗೋವಿಂದ ಎಂ. ಕಾರಜೋಳ, ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಪೀ. ರವಿಕುಮಾರ್, ಲೋಕೋಪಯೋಗಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಮುಖ್ಯಮಂತ್ರಿಗಳ ಸಲಹೆಗಾರ ಎಂ. ಲಕ್ಷ್ಮೀನಾರಾಯಣ, ಕರ್ನಾಟಕ ಭವನದ ನಿವಾಸಿ ಆಯುಕ್ತ ಅತುಲ್ ಕುಮಾರ್ ತಿವಾರಿ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next