Advertisement

Live: ರಾಜ್ಯ ಬಜೆಟ್ ಮಂಡಿಸಿದ ಬಿಎಸ್ ವೈ; ತೆರಿಗೆ ರಿಲೀಫ್, ಮಠಗಳಿಗೆ ಅನುದಾನ

12:43 PM Mar 08, 2021 | Team Udayavani |

ಬೆಂಗಳೂರು:ಕೋವಿಡ್ ಕಷ್ಟಕಾಲದ ನಂತರ ಇದೇ ಮೊದಲ ಬಾರಿಗೆ ರಾಜ್ಯ ಬಜೆಟ್ ಅನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೋಮವಾರ (ಮಾರ್ಚ್ 08, 2021) ಮಂಡಿಸಿದ್ದು, ಇದು ಬಿಎಸ್ ವೈ ಅವರು ಮಂಡಿಸುತ್ತಿರುವ 8ನೇ ಬಜೆಟ್ ಆಗಿದೆ. ಕೋವಿಡ್ ಕಾರಣದಿಂದ ರಾಜ್ಯ ಸರ್ಕಾರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವುದರಿಂದ ಯಾವುದೇ ತೆರಿಗೆ ಕಡಿತ ಮಾಡದೇ, ಹೊಸ ತೆರಿಗೆಯನ್ನೂ ವಿಧಿಸದೇ ಸಾರ್ವಜನಿಕರಿಗೆ ಆರ್ಥಿಕ ಹೊರಯಾಗದಂತೆ ಸಮತೋಲನದ ಬಜೆಟ್ ಮಂಡಿಸುವ ನಿರೀಕ್ಷೆ ಇದೆ. ಬಜೆಟ್ ನ ಹೈಲೈಟ್ಸ್ ಇಲ್ಲಿದೆ…

Advertisement

Advertisement

Udayavani is now on Telegram. Click here to join our channel and stay updated with the latest news.

Next