Advertisement

CBI ಜಂಟಿ ನಿರ್ದೇಶಕರಾಗಿ ಕರ್ನಾಟಕ ಕೇಡರ್‌ ಅಧಿಕಾರಿ

08:41 PM Nov 04, 2023 | Team Udayavani |

ನವದೆಹಲಿ: ಸಿಬಿಐ ಜಂಟಿ ನಿರ್ದೇಶಕರಾಗಿ ಕರ್ನಾಟಕ ಕೇಡರ್‌ನ ಹಿರಿಯ ಐಪಿಎಸ್‌ ಅಧಿಕಾರಿ ಪ್ರವೀಣ್‌ ಮಧುಕರ್‌ ಪವಾರ್‌ರನ್ನು ನೇಮಕಗೊಳಿಸಲಾಗಿದೆ. ಈ ಸಂಬಂಧಿಸಿದಂತೆ ಕೇಂದ್ರ ಸಿಬ್ಬಂದಿ ಸಚಿವಾಲಯ ಮಾಹಿತಿ ನೀಡಿದೆ.

Advertisement

ಮುಂದಿನ 5 ವರ್ಷಗಳ ಕಾಲ ಅವರ ಅಧಿಕಾರವಧಿ ಜಾರಿಯಲ್ಲಿ ಇರಲಿದೆ. 2003ರ ಬ್ಯಾಚ್‌ನವರು. ಅವರ ನೇಮಕಕ್ಕೆ ಸಂಪುಟದ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ ಎಂದೂ ಸಚಿವಾಲಯ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next