Advertisement

ಬಿ.ಎಸ್.ವೈ. ನಿವಾಸ ಧವಳಗಿರಿಯಲ್ಲಿ ಸಂಭ್ರಮದ ಆಯುಧ ಪೂಜೆ

09:58 AM Oct 08, 2019 | Hari Prasad |

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಧವಳಗಿರಿ ನಿವಾಸದಲ್ಲಿ ಇಂದು ಹಬ್ಬದ ವಾತಾವರಣ ಮನೆಮಾಡಿತ್ತು.ನವರಾತ್ರಿಯ ಒಂಭತ್ತನೇ ದಿನವಾದ ಇಂದು ನಾಡಿನೆಲ್ಲೆಡೆ ಆಯುಧ ಪೂಜೆ ಸಂಭ್ರಮ ಅದೇ ರೀತಿಯಲ್ಲಿ ಮುಖ್ಯಮಂತ್ರಿಯವರ ನಿವಾಸದಲ್ಲಿಯೂ ಸಹ ವಾಹನ ಪೂಜೆಯನ್ನು ನಡೆಸಲಾಯಿತು. ಪುರೋಹಿತರ ನೇತೃತ್ವದಲ್ಲಿ ಬಿ.ಎಸ್.ವೈ. ವಾಹನ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Advertisement
Advertisement

Udayavani is now on Telegram. Click here to join our channel and stay updated with the latest news.

Next