Advertisement
ನಿರಂತರವಾಗಿ ಡೀಸೆಲ್ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಸರ್ಕಾರಿ ಬಸ್ಗಳ ಪ್ರಯಾಣ ದರವನ್ನು ಸರಾಸರಿ ಶೇ. 18ರಷ್ಟು ಹೆಚ್ಚಿಸಿ, ಸೋಮವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ಸರ್ಕಾರ ಆದೇಶ ಹೊರಡಿಸಲು ಸಾರಿಗೆ ನಿಗಮಗಳಿಗೆ ಅನುಮತಿ ನೀಡಿತ್ತು. ಆದರೆ, “ದರ ಏರಿಕೆ ಸದ್ಯಕ್ಕೆ ಬೇಡ. ಆದೇಶ ತಡೆಹಿಡಿಯಿರಿ’ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸೂಚಿಸಿದರು. ಈ ಹಿನ್ನೆಲೆಯಲ್ಲಿ ಪ್ರಯಾಣ ದರ ಯಥಾಸ್ಥಿತಿ ಮುಂದುವರಿಯಲಿದೆ.
Advertisement
ಬಸ್ ದರ ಹೆಚ್ಚಿಸಿ ತಡೆಹಿಡಿದ ಸಿಎಂ; ಗಂಟೆಯಲ್ಲೇ ಆದೇಶ ವಾಪಸ್
06:00 AM Sep 18, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.