Advertisement

ಸುಪ್ರೀಂಕೋರ್ಟ್‌ಗೆ ಇಂದು ಕರ್ನಾಟಕ ಸಿಎಸ್‌ ಹಾಜರು

11:32 AM Apr 27, 2017 | Team Udayavani |

ಹೊಸದಿಲ್ಲಿ: ಆಹಾರ ಆಯುಕ್ತರನ್ನು ನೇಮಕ ಮಾಡದೇ ಇರುವ ಬಗ್ಗೆ ಸುಪ್ರೀಂಕೋರ್ಟ್‌ ಕರ್ನಾಟಕ ಸೇರಿದಂತೆ ಐದು ರಾಜ್ಯಗಳನ್ನು ತರಾಟೆಗೆ ತೆಗೆದುಕೊಂಡಿದೆ. ಇದೇ ವೇಳೆ ಬುಧವಾರ ವಿಚಾರಣೆಗೆ ಹಾಜರಾಗಲು ವಿಫ‌ಲರಾಗಿರುವ ಕರ್ನಾಟಕದ ಮುಖ್ಯ ಕಾರ್ಯದರ್ಶಿಗೆ ಗುರುವಾರ ಹಾಜರಾಗುವಂತೆ ಸುಪ್ರೀಂಕೋರ್ಟ್‌ ಆದೇಶನೀಡಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅಡಿ ಆಹಾರ ಆಯೋಗ ರಚನೆ ಮಾಡಿ, ಅದಕ್ಕೆ ಸದಸ್ಯರು ಮತ್ತು ಆಯುಕ್ತರನ್ನು ನೇಮಕ ಮಾಡಲೇಬೇಕು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next