Advertisement

Udupi: ಕಾಲಿಗೆ ಮೊಬೈಲ್ ಕಟ್ಟಿಕೊಂಡು ಬಂದು ಸಿಕ್ಕಿಬಿದ್ದ ಏಜೆಂಟ್

08:52 AM May 13, 2023 | Team Udayavani |

ಉಡುಪಿ:ಉಡುಪಿ: ಕಾಲಿಗೆ ಮೊಬೈಲ್ ಕಟ್ಟಿಕೊಂಡು ಮತದಾನ ಕೇಂದ್ರಕ್ಕೆ ಆಗಮಿಸಿದ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಏಜಂಟ್ ನನ್ನು ದ್ವಾರದಲ್ಲೇ ತಡೆದು ಪೊಲೀಸರು ವಾಪಾಸು ಕಳುಹಿಸಿದ್ದಾರೆ.

Advertisement

ಬಲಗಾಲಿನಲ್ಲಿ ಮೊಬೈಲ್ ನ್ನು ಕಟ್ಟಿಕೊಂಡು ಕೇಸರಿ ಶಾಲನ್ನು ಧರಿಸಿಕೊಂಡು ಪೊಲೀಸರ ಕಣ್ಣು ತಪ್ಪಿಸಲು ಯತ್ನಿಸಿದ್ದ ಬೈಂದೂರು ಬಿಜೆಪಿ ಅಭ್ಯರ್ಥಿಯ ಬಿಜೆಪಿ ಏಜೆಂಟ್ ಸದಾಶಿವ ಕಂಚಿಗೋಡು ಎಂಬಾತನನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚಿಂದ್ರ ಹಾಕೆ ದ್ವಾರದಲ್ಲೇ ತಡೆಹಿಡಿದು ವಾಪಾಸು ಕಳುಹಿಸಿದ ಘಟನೆ ಶನಿವಾರ ಮತ ಎಣಿಕೆಯ ನಡೆಯುವ ಸ್ಯೆಂಟ್ ಸಿಸಿಲಿಯಲ್ಲಿ ನಡೆಯಿತು.

Advertisement

Udayavani is now on Telegram. Click here to join our channel and stay updated with the latest news.

Next