Advertisement
ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಮಾಜ ಕಲ್ಯಾಣ ಎಂದು ಸಚಿವ ಹೆಚ್.ಸಿ. ಮಹದೇವಪ್ಪ”ಸ್ವಾತಂತ್ರ್ಯ ಹೋರಾಟ, ಸಂವಿಧಾನದ ಹಿಂದಿನ ಕಲ್ಪನೆಯನ್ನು ಗಮನದಲ್ಲಿಟ್ಟುಕೊಂಡು, ಜನರು, ವಿಶೇಷವಾಗಿ ಶಾಲಾ, ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳಲ್ಲಿ ಯುವಕರು, ಸರ್ಕಾರಿ, ಅನುದಾನಿತ ಅಥವಾ ಖಾಸಗಿಯಾಗಿರಲಿ ಸಂವಿಧಾನದ ಪೀಠಿಕೆಯನ್ನು ಕಡ್ಡಾಯವಾಗಿ ಓದಬೇಕು” ಎಂದು ಹೇಳಿದ್ದಾರೆ.
Advertisement
Karnataka ಶಾಲಾ-ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆ ಓದುವುದು ಕಡ್ಡಾಯ
08:23 PM Jun 15, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.