Advertisement

Karnataka ಸತೀಶ ಜಾರಕಿಹೊಳಿ ಮುಂದಿನ ಸಿಎಂ: ವಿಶ್ವಾಸ್ ವೈದ್ಯ

09:31 PM Nov 20, 2023 | Team Udayavani |

ಯರಗಟ್ಟಿ: ಸೂರ್ಯ ಪೂರ್ವಕ್ಕೆ ಹುಟ್ಟುವುದು ಎಷ್ಟು ಸತ್ಯವೋ ಸತೀಶ ಜಾರಕಿಹೊಳಿ ಮುಂದಿನ ಮುಖ್ಯಮಂತ್ರಿಯಾಗುವುದು ಕೂಡ ಅಷ್ಟೇ ಸತ್ಯ ಎಂದು ಯಲ್ಲಮ್ಮ ಮತಕ್ಷೇತ್ರದ ಶಾಸಕ ವಿಶ್ವಾಸ ವೈದ್ಯ ಹೇಳಿದ್ದಾರೆ.

Advertisement

“ಕನ್ನಡ ಜಾತ್ರೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಂದಿನ ಮುಖ್ಯಮಂತ್ರಿ ಉತ್ತರ ಕರ್ನಾಟಕದ ವ್ಯಕ್ತಿ ಆಗಲಿದ್ದು, ಸತೀಶ ಜಾರಕಿಹೊಳಿಯೇ ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿಯಲಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next