Advertisement

Kasaragod: ಕೊಲೆ ಪ್ರಕರಣ: 8 ವರ್ಷ ಕಠಿಣ ಸಜೆ, ದಂಡ

11:36 PM Oct 16, 2024 | Team Udayavani |

ಕಾಸರಗೋಡು: ಬಳಾಲ್‌ ಪಾತಿಕರಯಿಲ್‌ನಲ್ಲಿ ವಾಸಿಸುವ ಗೋಪಾಲನ್‌ ಯಾನೆ ರವಿ ಅವರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ವೆಳ್ಳರಿಕುಂಡು ಪೊಲೀಸ್‌ ಠಾಣೆ ವ್ಯಾಪ್ತಿಯ ರಾಮಕೃಷ್ಣನ್‌(53)ಗೆ ಕಾಸರಗೋಡು ಅಡೀಶನಲ್‌ ಜಿಲ್ಲಾ ಸೆಶನ್ಸ್‌ ನ್ಯಾಯಾಲಯ(ಪ್ರಥಮ) 8 ವರ್ಷ ಕಠಿಣ ಸಜೆ ಹಾಗು 2 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

Advertisement

ದಂಡ ಪಾವತಿಸದಿದ್ದಲ್ಲಿ ಒಂದು ವರ್ಷ ಹೆಚ್ಚುವರಿ ಸಜೆ ಅನುಭವಿಸುವಂತೆ ತೀರ್ಪಿನಲ್ಲಿ ತಿಳಿಸಿದೆ. 2021 ಆ.11 ರಂದು ತಲೆಗೆ ಬಡಿದು ಕೊಲೆ ಮಾಡಿದ್ದಾಗಿ ವೆಳ್ಳರಿಕುಂಡು ಪೊಲೀಸರು ಪ್ರಕರಣ ದಾಖಲಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next