Advertisement

ಕಾಸರಗೋಡು: ಉದ್ಯೋಗ ಭರವಸೆ ನೀಡಿ ವಂಚನೆ; ಬಂಧನ

09:02 PM Nov 09, 2022 | Team Udayavani |

ಕಾಸರಗೋಡು: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ನಿರುದ್ಯೋಗಿಗಳು ಹಾಗು ಶ್ರೀಮಂತರನ್ನು ವಂಚಿಸಿದ ಪ್ರಕರಣದ ಆರೋಪಿ ಮುಟ್ಟತ್ತೋಡಿ ನಿವಾಸಿಯಾದ ಶ್ರೀನಾಥ್‌ನನ್ನು ಅಡ್ಕತ್ತಬೈಲ್‌ನಿಂದ ವಿದ್ಯಾನಗರ ಪೊಲೀಸರ ನೆರವಿನೊಂದಿಗೆ ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ.

Advertisement

ಪುತ್ತೂರು, ಕಡಬ, ಸುಳ್ಯ, ಮಡಿಕೇರಿ ಮೊದಲಾದ ಸ್ಥಳಗಳಲ್ಲಿ ಸುಮಾರು 40 ರಷ್ಟು ಜನರನ್ನು ವಂಚಿಸಿ ಕೋಟ್ಯಾಂತರ ರೂ. ಲಪಟಾಯಿಸಿದಾಗಿ ಮಡಿಕೇರಿ ಪೊಲೀಸರು ಕೇಸು ದಾಖಲಿಸಿದ್ದರು. ಪ್ರತಿಯೊಬ್ಬರಿಂದ 4 ಲಕ್ಷ ರೂ. ಪಡೆದಿರುವುದಾಗಿ ಮಡಿಕೇರಿ ನಿವಾಸಿಯೋರ್ವರು ನೀಡಿದ ದೂರಿನಂತೆ ಬಂಧಿಸಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next