Advertisement
ಬೆಳಗ್ಗೆ 9 ಗಂಟೆಗೆ ಮಂಗಳೂರಿನಿಂದ ಕೊಯಂಬತೂರು ಕಡೆ ಸಾಗುತಿದ್ದ ಕೊಯಂಬತೂರ್ “ಎಕ್ಸ್ ಪ್ರೆಸ್ ಸ್ಪೆಷಲ್ ಟ್ರೈನ್” ಗೆ ಕುಂಬ್ಳೆ ಕಾಸರಗೋಡು ನಡುವೆ ನವಿಲು ಢಿಕ್ಕಿಯಾಗಿ ರೈಲಿನ ಗ್ಲಾಸ್ ಒಡೆದು ರೈಲು ಚಾಲಕ ಶಾಜಿ ಎಂಬವರಿಗೆ ಸಣ್ಣ ಗಾಯವಾಗಿದೆ.
Advertisement
ಕಾಸರಗೋಡು: ಚಲಿಸುತ್ತಿದ್ದ ರೈಲಿಗೆ ನವಿಲು ಢಿಕ್ಕಿ ; ಚಾಲಕನಿಗೆ ಗಾಯ
05:24 PM Jun 26, 2022 | Team Udayavani |
ಪ್ರೊಪೋಸಲ್ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !
Advertisement
Udayavani is now on Telegram. Click here to join our channel and stay updated with the latest news.