Advertisement

ಬದಿಯಡ್ಕ-  ಪೆರ್ಲ ರಸ್ತೆಯಲ್ಲಿ ವಾಹನ ಸಂಚಾರ ಅನುಮತಿ

09:18 AM Aug 02, 2019 | Hari Prasad |

ಬದಿಯಡ್ಕ: ಹತ್ತು ದಿನಗಳ ಹಿಂದೆ ಭೂಕುಸಿತ ಸಂಭವಿಸಿದ್ದ ಕರಿಂಬಿಲದ ಬದಿಯಡ್ಕ – ಪೆರ್ಲ ಅಂತರ್ ರಾಜ್ಯ ರಸ್ತೆಯಲ್ಲಿ ಸೀಮಿತ ಅವಧಿಗೆ ರಸ್ತೆ ಸಂಚಾರಕ್ಕೆ ಕಾಸರಗೋಡು ಜಿಲ್ಲಾಧಿಕಾರಿಯವರು ಆದೇಶ ನೀಡಿದ್ದಾರೆ.

Advertisement

ಜಿಲ್ಲಾಧಿಕಾರಿಯವರ ಆದೇಶದ ಪ್ರಕಾರ ಪ್ರತೀದಿನ ಬೆಳಿಗ್ಗೆ 7 ರಿಂದ ಸಾಯಂಕಾಲ 7ರವರೆಗೆ ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಜಿಲ್ಲಾಡಳಿತ ಅನುಮತಿಯನ್ನು ನೀಡಿದೆ.

ಈ ರಸ್ತೆಯಲ್ಲಿ ವಾಹನ ಸಂಚಾರ ಕಷ್ಟಸಾಧ್ಯ ಎಂಬುದರ ಕುರಿತಾಗಿ ಮತ್ತು ಇಲ್ಲಿನ ನೈಜ ಸಮಸ್ಯೆಯ ಕುರಿತಾಗಿ ‘ಉದಯವಾಣಿ’ ಪತ್ರಿಕೆಯಲ್ಲಿ ವಿವರವಾದ ಸಚಿತ್ರ ವರದಿ ಪ್ರಕಟವಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next