Advertisement
ರಾಷ್ಟ್ರಪತಿ ಆಳ್ವಿಕೆ ಜಾರಿ ಬಗ್ಗೆ ನಡೆದ ಚರ್ಚೆ ವೇಳೆ ಅವರು ಮಾತನಾಡಿದರು. ಕಣಿವೆ ರಾಜ್ಯದಲ್ಲಿ ಯಾವುದೇ ಪಕ್ಷ ಅಥವಾ ಮೈತ್ರಿಕೂಟ ಪರ್ಯಾಯ ಸರ್ಕಾರ ರಚಿಲು ಸಾಧ್ಯವಾಗದಿದ್ದ ಹಿನ್ನೆಲೆಯಲ್ಲಿ ರಾಜ್ಯಪಾಲರು ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಲು ಶಿಫಾರಸು ಮಾಡಿದರು. ಇದೇ ವೇಳೆ ಬಿಜೆಪಿ ಪ್ರಾದೇಶಿಕ ಪಕ್ಷವೊಂದರ ಮೂಲಕ ಸರ್ಕಾರ ರಚಿಸಲು ಪ್ರಯತ್ನಿಸುತ್ತಿದೆ ಎಂಬ ಸುದ್ದಿಯನ್ನು ಅವರು ಅಲ್ಲಗಳೆದಿದ್ದಾರೆ. Advertisement
ಕಾಶ್ಮೀರ ಚುನಾವಣೆಗೆ ಸಿದ್ಧ
12:30 AM Dec 29, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.