Advertisement

ಉಗ್ರರಿಗೆ ಹಣಕಾಸು ನೆರವು: ಶಾಸಕ ರಶೀದ್‌ಗೆ ಸಮನ್ಸ್‌

06:35 AM Sep 29, 2017 | Team Udayavani |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಗಳಿಗೆ ಹಣಕಾಸು ನೆರವು ನೀಡಿದ ಆರೋಪದ
ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಪಕ್ಷೇತರ ಶಾಸಕ ಶೇಖ್‌ ಅಬ್ದುಲ್‌ ರಶೀದ್‌ ಅಲಿಯಾಸ್‌ ರಶೀದ್‌ ಎಂಜಿನಿಯರ್‌ಗೆ ಸಮನ್ಸ್‌ ಜಾರಿ ಮಾಡಿದೆ.

Advertisement

ಅ.3ರಂದು ತನ್ನ ಮುಂದೆ ವಿಚಾರಣೆಗೆ ಹಾಜರಾಗುವಂತೆ ಅವರಿಗೆ ಸೂಚನೆ ನೀಡಲಾಗಿದೆ. ಉಗ್ರರಿಗೆ ನೆರವು ನೀಡಿದ ಆರೋಪದಲ್ಲಿ ಕಾಶ್ಮೀರ ಕಣಿವೆಯಲ್ಲಿ ಸಮನ್ಸ್‌ ಪಡೆದ ಮೊದಲ ರಾಜಕಾರಣಿಯಾಗಿದ್ದಾರೆ. ಆದರೆ ಅವರು ತಮ್ಮ ವಿರುದಟಛಿದ ಆರೋಪಗಳನ್ನು ತಳ್ಳಿ ಹಾಕಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next