Advertisement

Katapadi: ಭಾರೀ ಮಳೆಗೆ ತೆಂಗಿನ ಮರ ಬಿದ್ದು ಮನೆಗೆ ಹಾನಿ

08:12 AM May 12, 2023 | Team Udayavani |

ಕಟಪಾಡಿ: ಸುರಿದ ಭಾರೀ ಮಳೆ, ಬೀಸುವ ಬಲವಾದ ಗಾಳಿಯ ಪರಿಣಾಮ ಉದ್ಯಾವರ ಕೊಪ್ಲ ಶ್ರೀ ರಾಮ ಭಜನಾ ಮಂದಿರದ ಬಳಿ ಸುಮತಿ ತಿಂಗಳಾಯ ಮನೆಯ ಮೇಲೆ ತೆಂಗಿನ ಮರವೊಂದು ಬುಡ ಸಮೇತ ಮಗುಚಿ ಬಿದ್ದ ಘಟನೆ ಶುಕ್ರವಾರ ಮುಂಜಾನೆ 4 ಗಂಟೆ ಸುಮಾರಿಗೆ ನಡೆದಿದೆ.

Advertisement

ಘಟನೆಯಿಂದ ಮನೆಯ ಪಾಶ್ವ, ಮೇಲಚಾವಣಿ ಹಾನಿಯುಂಟಾಗಿದೆ. ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್, ವಿದ್ಯುತ್ ಸಂಪರ್ಕಕ್ಕೆ ಹಾನಿಯಾಗಿದೆ. ಕೆಲವೆಡೆ ಗಾಳಿ ಸಹಿತ ಭಾರೀ ಮಳೆಯಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next