Advertisement

ಕಟೀಲು ಆರು ಮೇಳಗಳ ತಿರುಗಾಟ ಆರಂಭ

12:48 AM Dec 11, 2020 | Team Udayavani |
ಕಟೀಲು ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮಂಡಳಿಯ ಆರೂ ಮೇಳಗಳ ತಿರುಗಾಟ ಬುಧವಾರ ಸೇವೆಯಾಟದೊಂದಿಗೆ ಆರಂಭವಾಯಿತು. ದೇಗುಲದ ಪ್ರಧಾನ ಅರ್ಚಕ ಅನಂತಪದ್ಮನಾಭ ಆಸ್ರಣ್ಣ ಕಲಾವಿದರಿಗೆ ಗೆಜ್ಜೆ ಹಸ್ತಾಂತರಿಸುವ ಮೂಲಕ ತಿರುಗಾಟಕ್ಕೆ ಚಾಲನೆ ನೀಡಿದರು.
Advertisement

Udayavani is now on Telegram. Click here to join our channel and stay updated with the latest news.

Next