Advertisement

Kaup: ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

11:05 AM Jun 14, 2024 | Team Udayavani |

ಕಾಪು: ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಬಾವಿಗೆ ಹಾರಿ ಅತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಮುಂಜಾನೆ ಮಲ್ಲಾರು ಚುಕ್ಕು ತೋಟದಲ್ಲಿ ನಡೆದಿದೆ.

Advertisement

ಮಲ್ಲಾರು ಚುಕ್ಕು ತೋಟ ನಿವಾಸಿ ಮೊಹಿಸಿನಾ (34) ಎಂಬಾಕೆ ಆತ್ಮಹತ್ಯೆಗೆ ಶರಣಾದ ಮಹಿಳೆ.

ಪತಿಯ ಮನೆಯಲ್ಲಿದ್ದ ಮೊಹಿಸಿನಾ ತಂದೆಯ ನಿಧನ ನಂತರ ಖಿನ್ನತೆಗೊಳಗಾಗಿದ್ದರು. ಅವರಿಗೆ 7 ವರ್ಷ ಮತ್ತು 1 ವರ್ಷ 9 ತಿಂಗಳ ಮಗು ಇದೆ.‌

ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next