Advertisement

ಪ್ರವಾಸಿಗರೇ ಗಮನಿಸಿ..  ಮತದಾನ ದಿನದಂದು ಕವಿಶೈಲ, ಕವಿಮನೆ ಬಂದ್

12:51 PM May 08, 2023 | keerthan |

ಶಿವಮೊಗ್ಗ: ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಮೇ. 10ರಂದು ಕುವೆಂಪು ಅವರ ಕವಿಶೈಲ ಸ್ಮಾರಕವು ಮುಚ್ಚಿರುತ್ತದೆ.

Advertisement

ಕುಪ್ಪಳಿಯ ಕವಿಮನೆ, ಕವಿಶೈಲದ ಸ್ಮಾರಕ ಮತ್ತು ಹಿರೇಕೂಡಿಗೆ ಕವಿ ಜನ್ಮಸ್ಥಳ ಸ್ಮಾರಕವು ಬುಧವಾರ ಮುಚ್ಚಿರುತ್ತದೆ. ಆ ದಿನ ಪ್ರವಾಸಿಗರಿಗೆ ವೀಕ್ಷಣೆಗೆ ಅವಕಾಶ ಇರುವುದಿಲ್ಲ ಎಂದು ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ:“ಧೋನಿ ನಾಯಕರಾಗಿದ್ದರೆ ಆರ್‌ ಸಿಬಿ ಮೂರು ಸಲ ಐಪಿಎಲ್‌ ಕಪ್‌ ಗೆಲ್ಲುತ್ತಿತ್ತು’

Advertisement

Udayavani is now on Telegram. Click here to join our channel and stay updated with the latest news.

Next