Advertisement
ರಾಷ್ಟ್ರಪತಿ ಪದಕ ವಿಜೇತ ಪೊಲೀಸ್ ಅಧಿಕಾರಿಗಳ ಪದಕ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ರಾಜ್ಯ ಸರ್ಕಾರ ಪೊಲೀಸರಿಗೆ ಅಗತ್ಯ ಸೌಲಭ್ಯಗಳನ್ನು ನೀಡಿದ್ದು, 4 ವರ್ಷದಲ್ಲಿ ಮನೆ ನಿರ್ಮಿಸಿ ಕೊಡಲಾಗಿದೆ. ಇಲಾಖೆಯಲ್ಲಿ 18 ವರ್ಷ ಸೇವೆ ಸಲ್ಲಿಸಿದವರಿಗೆ ಬಡ್ತಿ ನೀಡಲಾಗಿದೆ. ಈಗಾಗಲೇ 11 ಸಾವಿರ ಪೊಲೀಸರು ಬಡ್ತಿ ಹೊಂದಿದ್ದಾರೆ. ಪೊಲೀಸರು ಮಾನಸಿಕ ಒತ್ತಡದ ಸಂದರ್ಭದಲ್ಲಿಯೂ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಗೃಹ ಇಲಾಖೆ ಪ್ರತಿ ವರ್ಷವೂ ಆಯಾ ವರ್ಷದ ಪದಕ ಪ್ರದಾನ ಮಾಡಬೇಕು’ ಎಂದು ಸಲಹೆ ನೀಡಿದರು.
Advertisement
ತನಿಖೆ ಸೋರಿಕೆಯಾಗದಂತೆ ನೋಡಿಕೊಳ್ಳಿ: ಸಿದ್ದರಾಮಯ್ಯ
11:20 AM Sep 17, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.