Advertisement

Kejriwal ಆರೋಗ್ಯ: ಜು.30ಕ್ಕೆ ದಿಲ್ಲಿಯಲ್ಲಿ ವಿಪಕ್ಷಗಳ ಪ್ರತಿಭಟನೆ

12:36 AM Jul 26, 2024 | Team Udayavani |

ಹೊಸದಿಲ್ಲಿ: ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಒಕ್ಕೂಟ ಜು.30ರಂದು ದಿಲ್ಲಿಯ ಜಂತರ್‌ ಮಂತರ್‌ನಲ್ಲಿ ಬೃಹತ್‌ ರ್ಯಾಲಿ ನಡೆಸಲಿದೆ. ಅಬಕಾರಿ ನೀತಿ ಅಕ್ರಮದಲ್ಲಿ ಬಂಧನಕ್ಕೊಳಗಾಗಿ ತಿಹಾರ್‌ ಜೈಲಲ್ಲಿರುವ ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್‌ ಆರೋಗ್ಯ ಹದಗೆಡುತ್ತಿರುವುದನ್ನು ಖಂಡಿಸಿ, ಆ ಬಗ್ಗೆ ಹೆಚ್ಚಿನ ಪ್ರಚಾರ ನೀಡುವುದೇ ಈ ರ್ಯಾಲಿಯ ಉದ್ದೇಶವಾಗಿದೆ. ಅದರಲ್ಲಿ ಕಾಂಗ್ರೆಸ್‌, ಎಸ್‌ಪಿ ಸೇರಿದಂತೆ ವಿಪಕ್ಷಗಳ ಒಕ್ಕೂಟದ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ ಎಂದು ಆಪ್‌ ಹೇಳಿಕೊಂಡಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next