Advertisement

ಕಾಫಿನಾಡಿನಲ್ಲಿ ಮಳೆಯ ಅವಾಂತರ : ಕೆಮ್ಮಣ್ಣುಗುಂಡಿ ಕಾಂಕ್ರೀಟ್ ರಸ್ತೆಯಲ್ಲಿ ಬಿರುಕು

09:34 AM Aug 13, 2022 | Team Udayavani |

ಚಿಕ್ಕಮಗಳೂರು : ಕಾಫಿನಾಡಲ್ಲಿ ಮಳೆ ನಿಂತರು ಮಳೆಯ ಅವಾಂತರಗಳು ಕಡಿಮೆಯಾಗಿಲ್ಲ, ಇದರ ಮುಂದುವರೆದ ಭಾಗವಾಗಿ ಪ್ರಸಿದ್ಧ ಪ್ರವಾಸಿ ತಾಣ ಕೆಮ್ಮಣ್ಣುಗುಂಡಿ ಕಾಂಕ್ರೀಟ್ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದೆ.

Advertisement

ತರೀಕೆರೆ ತಾಲೂಕಿನ ಹೆಬ್ಬೆ ಮತ್ತು ಕೆಮ್ಮಣ್ಣುಗುಂಡಿಗೆ ಗುಂಡಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಬಿರುಕು ಬಿಟ್ಟಿದ್ದು ರಸ್ತೆಯ ಎಡಬದಿಯಲ್ಲಿ ಸುಮಾರು ಮೂರು ಅಡಿ ಭೂಮಿ ಕುಸಿದಿದೆ.

ಅಧಿಕಾರಿಗಳ ನಿರ್ಲಕ್ಷ್ಯ : ಮುಖ್ಯರಸ್ತೆಯಲ್ಲೆ ಬಿರುಕು ಕಂದಿದ್ದರೂ ಯಾವುದೇ ಅಧಿಕಾರಿಗಳು ಇದರ ಬಗ್ಗೆ ಗಮನ ಹರಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ.

ಇದನ್ನೂ ಓದಿ : ದೇಗುಲದಲ್ಲಿ ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿ ಮತ್ತೆರಡು ದೇವಸ್ಥಾನದಲ್ಲಿ ಕಳವುಗೈದಿದ್ದನಂತೆ

Advertisement

Udayavani is now on Telegram. Click here to join our channel and stay updated with the latest news.

Next