Advertisement

Kerala: ಕೇಂದ್ರದ ವಿರುದ್ಧ ಕೇರಳ ವಿಧಾನಸಭೆಯು ಸರ್ವಾನುಮತದ ನಿರ್ಣಯ ಅಂಗೀಕಾರ

09:39 PM Feb 02, 2024 | Team Udayavani |

ತಿರುವನಂತಪುರಂ: ಕೇಂದ್ರದ ವಿರುದ್ಧ ಕೇರಳ ವಿಧಾನಸಭೆಯು ಸರ್ವಾನುಮತದ ನಿರ್ಣಯ ಅಂಗೀಕರಿಸಿದ್ದು, ಕೇಂದ್ರವು ರಾಜ್ಯವನ್ನು ಆರ್ಥಿಕವಾಗಿ ಕತ್ತು ಹಿಸುಕುವ ಮೂಲಕ ದೇಶದ ಒಕ್ಕೂಟ ವ್ಯವಸ್ಥೆಯನ್ನು ನಾಶಮಾಡುತ್ತಿದೆ ಎಂದು ಆರೋಪಿಸಿದೆ.

Advertisement

ವಿಧಾನಸಭೆಯಲ್ಲಿ ಪ್ರತಿಪಕ್ಷದ ಅನುಪಸ್ಥಿತಿ ನಡುವೆಯೇ ಸರ್ವಾನುಮತದ ನಿರ್ಣಯ ಅಂಗೀಕರಿಸಲಾಗಿದೆ ಎಂದು ಸ್ಪೀಕರ್‌ ಎಎನ್‌ ಶಂಶೀರ್‌ ಘೋಷಿಸಿದ್ದಾರೆ. ನಿರ್ಣಯದ ಬಗ್ಗೆ ಮಾತನಾಡಿದ ಹಣಕಾಸು ಸಚಿವ ಕೆಎನ್‌ ಬಾಲಗೋಪಾಲ್‌, ಕೇರಳದ ಸಾಲದ ಮಿತಿಯನ್ನು ಕೇಂದ್ರ ಸರ್ಕಾರ ಕಡಿತಗೊಳಿಸಿದೆ. ಕಂದಾಯ ಕೊರತೆ ಅನುದಾನಕ್ಕೂ ಕತ್ತರಿ ಹಾಕಿದೆ ಎಂದು ಕಿಡಿಕಾರಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next