Advertisement

Surathkal ಬೆಂಕಿ ಹಚ್ಚಿ ಕೇರಳ ಮೂಲದ ವ್ಯಕ್ತಿ ಆತ್ಮಹತ್ಯೆ

12:24 AM Dec 26, 2023 | Team Udayavani |

ಸುರತ್ಕಲ್‌: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಕೇರಳ ನಿವಾಸಿ ರಾಜೇಂದ್ರ ಕುರುಪು (56) ಕುಳಾಯಿಯ ಬಾಡಿಗೆ ಮನೆಯಲ್ಲಿ ಬೆಂಕಿ ಹಚ್ಚಿಕೊಂಡು ಡಿ. 25ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Advertisement

ಕಳೆದ 15 ವರ್ಷಗಳಿಂದ ಕುಟುಂಬದಿಂದ ದೂರವಿದ್ದು, ಬೈಕಂಪಾಡಿಯ ಕಂಪೆನಿಯೊಂದರಲ್ಲಿ ಫಿಟ್ಟರ್‌ ಆಗಿ ಕೆಲಸ ಮಾಡುತ್ತಿದ್ದರು. ಸುರತ್ಕಲ್‌ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next