Advertisement

ಹತ್ಯೆಯಲ್ಲಿ ಕೇರಳದವರು ಭಾಗಿಯಾಗಿರುವ ಸಂಶಯ: ಪ್ರವೀಣ್ ನಿವಾಸದತ್ತ ಸಿಎಂ

05:09 PM Jul 28, 2022 | Team Udayavani |

ಮಂಗಳೂರು: ಪ್ರವೀಣ್ ನೆಟ್ಟಾರ್ ಹತ್ಯೆ ಯಲ್ಲಿ ಕೇರಳ ರಾಜ್ಯದವರು ಕೂಡಾ ಭಾಗಿಯಾಗಿರುವ ಸಂಶಯ ಇರುವ ಹಿನ್ನೆಲೆಯಲ್ಲಿ ಕೇರಳ ರಾಜ್ಯದ ಡಿಜಿಪಿಯವರನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಲಾಗುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Advertisement

ಪ್ರವೀಣ್ ನಿವಾಸಕ್ಕೆ ಭೇಟಿ ನೀಡಲು ಆಗಮಿಸಿದ ಸಿಎಂ ಮಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಈಗಾಗಲೇ ಇಬ್ಬರನ್ನ ವಶಕ್ಕೆ ತೆಗೆದುಕೊಳ್ಳಲಾಗಿದೆ, ಬಂಧಿತರು ಯಾವುದೇ ಸಂಘಟನೆಗೆ ಸೇರಿದವರೇ ಎನ್ನುವುದು ಮುಂದಿನ ತನಿಖೆಯಲ್ಲಿ ಗೊತ್ತಾಗಬೇಕು. ಪೋಲಿಸರು ಮುಕ್ತವಾಗಿ ತನಿಗೆ ಮಾಡಲು ಅವಕಾಶ ನೀಡಲಾಗಿದೆ ಎಂದರು.

ಪರಿಹಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಮೃತರ ಪರಿವಾರವನ್ನು ಭೇಟಿಯಾಗಿ ಸಾಂತ್ವನ ಹೇಳಿದ ಬಳಿಕ ಈ ಕುರಿತು ನಿರ್ಧರಿಸಲಾಗುವುದು ಎಂದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next