Advertisement

ಚಿಕ್ಕಮಗಳೂರು ನಗರದಲ್ಲಿ “ಕೆಜಿಎಫ್ 2” ಚಿತ್ರ ಪ್ರದರ್ಶನ ಇಲ್ಲ

02:35 PM Apr 13, 2022 | Team Udayavani |

ಚಿಕ್ಕಮಗಳೂರು: ರಾಜ್ಯಾದ್ಯಂತ ಗುರುವಾರ ಕೆಜಿಎಫ್ 2 ಬಿಡುಗಡೆಯಾಗಲಿದ್ದು, ಚಿಕ್ಕಮಗಳೂರು ನಗರದಲ್ಲಿ ಕೆಜಿಎಫ್ 2 ಪ್ರದರ್ಶನ ಇಲ್ಲವೆಂದು ನಾಗಲಕ್ಷ್ಮಿ ಥಿಯೇಟರ್ ಮುಂಭಾಗದಲ್ಲಿ ಯಶ್ ಅಭಿಮಾನಿಗಳು ಬುಧವಾರ ಪ್ರತಿಭಟನೆ ನಡೆಸಿದ್ದಾರೆ.

Advertisement

ಕೆಜಿಎಫ್ 2 ಪ್ರದರ್ಶನ ಇಲ್ಲವೆಂದು ಯಶ್ ಅಭಿಮಾನಿಗಳು ಥಿಯೇಟರ್ ಮಾಲೀಕರ ವಿರುದ್ಧ ಪ್ರತಿಭಟನೆ ನಡೆಸಿ, ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ:ಯಾವುದೇ ಕಾರಣಕ್ಕೂ ರಾಜೀನಾಮೆ‌‌ ನೀಡುವ ಪ್ರಶ್ನೆಯೇ ಇಲ್ಲ: ಕೆ.ಎಸ್.ಈಶ್ವರಪ್ಪ

ಈ ವೇಳೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಶಾಸಕ ಸಿ.ಟಿ.ರವಿ, ಪ್ರತಿಭಟನಾಕಾರರ ಮನವೋಲಿಸಿ, ನಟ ಯಶ್ ಹಾಗೂ ವಿತರಕರ ಜೊತೆ ಮಾತನಾಡುವ ಭರವಸೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next