Advertisement

ಕಿಲ್ಲರ್‌ ಕಾಂಗ್ರೆಸ್‌:ಟ್ವೀಟ್‌ನಲ್ಲಿ ಸಚಿವ ಅನಂತ್‌ ಹೆಗಡೆ ಕಿಡಿ

05:16 PM Apr 13, 2020 | |

ಬೆಂಗಳೂರು:  ಮಂಗಳೂರಿನಲ್ಲಿ ದೀಪಕ್‌ ರಾವ್‌ ಹತ್ಯೆ ಖಂಡಿಸಿ  ಕೇಂದ್ರ ಸಚಿವ ಅನಂತ್‌ ಕುಮಾರ್‌ ಹೆಗಡೆ ಟ್ವೀಟ್‌ ಮಾಡಿ ಕಿಡಿ ಕಾರಿದ್ದು ರಕ್ತ ಸಿಕ್ತ ಹಸ್ತದ ಗುರುತಿನ ಚಿತ್ರದೊಂದಿಗೆ ‘ಕಿಲ್ಲರ್‌ ಕಾಂಗ್ರೆಸ್‌’ ಎಂದು ಜರಿದಿದ್ದಾರೆ.

Advertisement

‘ನಾವು ಸಿದ್ದರಾಮಯ್ಯ ಆಳ್ವಿಕೆಯ ಇಸ್ಲಾಮಿಕ್‌ ಸ್ಟೇಟ್‌ ಪ್ರಾಯೋಜಕತ್ವದಲ್ಲಿ ಪ್ರತೀ 3 ತಿಂಗಳಿಗೊಬ್ಬ ಹಿಂದೂ ಕಾರ್ಯಕರ್ತನನ್ನು ಕಳೆದುಕೊಂಡಿದ್ದೇವೆ. ಈ ಅಂಕೆ ಸಂಖ್ಯೆಗಳ ಬಗ್ಗೆ ಹೆಮ್ಮೆ ಪಡುತ್ತಿರುವ ಕರ್ನಾಟಕದ ಮುಖ್ಯಮಂತ್ರಿ  ಇದನ್ನು ಜಾಹಿರಾತಿನಲ್ಲಿ ಬಳಸಿಕೊಂಡು ಅಲ್ಪಸಂಖ್ಯಾತರ ಮತಗಳನ್ನು ಸೆಳೆಯಲಿದ್ದಾರೆ’ ಎಂದು ಟ್ವೀಟ್‌ ನಲ್ಲಿ ಬರೆದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next