Advertisement

ಕೊಡವರು ಗೋಮಾಂಸ ಸೇವಿಸುತ್ತಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಖಂಡಿಸಿ ಪ್ರತಿಭಟನೆ

03:32 AM Dec 22, 2020 | Team Udayavani |
ಕೊಡವರು ಗೋಮಾಂಸ ಸೇವಿಸುತ್ತಾರೆ ಎಂಬ ಹೇಳಿಕೆಯನ್ನು ಖಂಡಿಸಿ ಮಡಿಕೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಹಾಗೂ ಕೊಡವ ಸಮಾಜಗಳು ಪ್ರತಿಭಟನೆ ನಡೆಸಿ ಕೂಡಲೇ ಮಾಜಿ ಮುಖ್ಯಮಂತ್ರಿ ಕೊಡಗಿಗೆ ಬಂದು ಜನರ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದರು.
Advertisement

Udayavani is now on Telegram. Click here to join our channel and stay updated with the latest news.

Next