Advertisement

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ; ಜೆಡಿಎಸ್‌ ಮುಖಂಡರು ಗೈರು

08:26 PM Apr 04, 2024 | Team Udayavani |

ಕೋಲಾರ: ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಎಂ.ಮಲ್ಲೇಶ್‌ಬಾಬು ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಜೆಡಿಎಸ್‌ ಜಿಲ್ಲಾಧ್ಯಕ್ಷ ಜಿ.ಕೆ.ವೆಂಕಟಶಿವಾರೆಡ್ಡಿಯವರ ಸ್ವಕ್ಷೇತ್ರ ಶ್ರೀನಿವಾಸಪುರ ತಾಲೂಕಿನಿಂದ ಹಲವು ಜೆಡಿಎಸ್‌ ಮುಖಂಡರು ಗೈರಾಗಿದ್ದರು.

Advertisement

ಜಿಲ್ಲಾ ಕೇಂದ್ರದಲ್ಲಿ ನಡೆದ ಮೊದಲ ಸಮನ್ವಯ ಸಭೆಗೆ ಶ್ರೀನಿವಾಸಪುರ ಮುಖಂಡರು ಬಲವಂತದಿಂದಲೇ ಆಗಮಿಸಿದ್ದರು. ಆದರೆ ನಾಮಪತ್ರ ಸಲ್ಲಿಕೆ ವೇಳೆ ಬಹುತೇಕ ಮುಖಂಡರು ಗೈರಾಗಿದ್ದರು. ವೆಂಕಟಶಿವಾರೆಡ್ಡಿ ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ  ಸಹಿತ ಹಲವು ಕಾರಣಗಳಿಂದ ಅವರು ಬೇಸರಗೊಂಡಿದ್ದಾರೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next