Advertisement

ಕೋಲಾರ:ಬಸ್‌ ಢಿಕ್ಕಿಯಾಗಿ ಬೈಕ್‌ನಲ್ಲಿದ್ದ ಮೂವರ ದುರ್ಮರಣ 

12:27 PM Oct 01, 2017 | Team Udayavani |

ಮಾಲೂರು: ತಾಲೂಕಿನ ನೆಲ್ಲಹಳ್ಳಿ ಬಳಿ ಭಾನುವಾರ ಬೆಳಗ್ಗೆ  ಸರ್ಕಾರಿ ಬಸ್‌ ಮತ್ತು ಬೈಕ್‌ ನಡುವೆ ಸಂಭವಿಸಿದ ಭೀಕರ ರಸ್ತೆ ಅವಘಡದಲ್ಲಿ ಮೂವರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದಾರೆ. 

Advertisement

ಮೃತ ದುರ್ದೈವಿಗಳು ರಮೇಶ್‌(28), ಬಾಬು(26) ಅಂಬರೀಶ್‌ (26) ಎಂದು ತಿಳಿದು ಬಂದಿದ್ದು, ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದು ಸ್ಥಳದಲ್ಲೇ ಕೊನೆಯುಸಿರೆಳೆದಿರುವುದಾಗಿ ವರದಿಯಾಗಿದೆ. 

ಮಾಸ್ತಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. 

Advertisement

Udayavani is now on Telegram. Click here to join our channel and stay updated with the latest news.

Next