Advertisement

ನಕಲಿ ಕಟ್ಟಡ ಕಾರ್ಮಿಕರ ವಿರುದ್ದ ಕ್ರಮಕೈಗೊಳ್ಳಿ

07:10 PM Jul 24, 2021 | Team Udayavani |

ಕೋಲಾರ: ಕಟ್ಟಡ ಕಾರ್ಮಿಕರ ಹೆಸರಿನಲ್ಲಿ ಹಲವರು ಹೆಸರುನೋಂದಾಯಿಸಿ ಇಲಾಖೆ ಸೌಲಭ್ಯದುರುಪಯೋಗಪಡಿಸಿಕೊಳ್ಳುವವಂಚಕರ ವಿರುದ್ಧ ಕಠಿಣ ಕ್ರಮ ಕೈಕೂಳ್ಳಬೇಕೆಂದು ಶಾಸಕ ಕೆ.ಶ್ರೀನಿವಾಸಗೌಡಕಾರ್ಮಿಕ ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ನಗರದ ವಿನಯ್‌ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆ, ರಾಜ್ಯಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಹಮ್ಮಿಕೊಂಡಿದ್ದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಆಹಾರಧಾನ್ಯದ ಕಿಟ್‌ ವಿತರಣೆ ಮಾಡಿ ಮಾತನಾಡಿದರು. ಕೋಲಾರ,ನರಸಾ±ುರ , Ê ‌ ೇಮಗಲ್‌ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರಕಲ್ಯಾಣಕಾಗಿ ಕ R ೇಂದ್ರವನ್ನುಮಂಜೂರುಮಾಡಬೇಕಂದೆ ‌ುಸಚಿವÃಲ್ಲಿ ‌ಮನವಿ ಮಾಡಿದ್ದು, ಅತಿ ಶೀಘ್ರದಲ್ಲಿ 2 ಕೋಟಿ ರೂ.ನಲ್ಲಿಪ್ರಾರಂಭಿಸಲಾಗುವುದು ಎಂದು ಹೇಳಿದರು.

ಇ.ಎಸ್‌.ಐ ಆಸ್ಪತ್ರೆ ನಿರ್ಮಿಸಲು ಜಿಲ್ಲಾvಳಿತ ‌ ಜಮೀನುನಿಗದಿಪಡಿಸಿದ್ದು, ಆಸ್ಪತ್ರೆ ಕಟ್ಟಡ ನಿರ್ಮಾಣ ಮತ್ತು ವೈದ್ಯಕೀಯಸೌಲಭ್ಯ ಮಂಜೂರು ಮಾಡಲು ಕೇಂದ್ರ ಮತ್ತು ರಾಜ್ಯ ಕಾರ್ಮಿಕಸಚಿವರಲ್ಲಿ ಮನವಿ ಮಾಡಿರುವುದಾಗಿ ತಿಳಿಸಿದರು.ಕಟಡ r ಕಾರ್ಮಿಕರಿಗೆ ಗುಂಪು ವಸತಿ ಯೋಜನೆಯಡಿ ಮನೆನಿರ್ಮಿÓಲು ‌ ಸ್ಥಳ ಗುÃುತಿಸಿ ‌ ದ್ದು, ಸರ್ಕಾರದಿಂದ ಮಂಜೂರಾತಿಬಂದ ನಂತರ ಪ್ರಾರಂಭಿಸಲು ಉದ್ದೇಶಿಸಲಾಗಿದೆ. ಅರ್ಹರುಇಲಾಖೆಯಲ್ಲಿ ನೋಂದಣಿ ಮಾಡಿಸಲು ಸಲಹೆ ನೀಡಿದರು.

ಕರ್ನಾಟಕ ಪ್ರದೇಶ ಅಸಂಘಟಿತಕಾರ್ಮಿಕ ಪರಿಷತ್‌ ಅಧ್ಯಕ್ಷರೂಹಾಗೂ ದಿ.ಕೋಲಾರ ಜಿಲ್ಲಾ ಕಟ್ಟಡ ಕಾರ್ಮಿಕರ ಕಲ್ಯಾಣಸೊಸೈಟಿಯ ಅಧ್ಯಕ್ಷ ಕೆ.ವಿ.ಸುರೇಶ್‌ಕುಮಾರ್‌ ಪ್ರಾಸ್ತಾವಿಕವಾಗಿಮಾತನಾಡಿದರು.ಟಿಎಪಿಸಿಎಂಎಸ್‌ ಅಧ್ಯಕ್ಷ ನಾಗನಾಳ ಸೋಮಣ್ಣ, ಕಾರ್ಮಿಕ ನಿರೀಕ್ಷಕಿ ರಾಜೇಶ್ವರಿ,ಪ್ರಕಾಶ,ದಿ.ಕೋಲಾರಜಿಲ್ಲಾ ಕಟ್ಟಡ ಕಾರ್ಮಿಕರ ಕಲ್ಯಾಣ ಸೊಸೈಟಿಯ ಅಧ್ಯಕ್ಷ ಕೋಡಿಕಣ್ಣೂರು ನಾಗರಾಜ್‌, ಪ್ರಧಾನಕಾರ್ಯದರ್ಶಿ ಹೊಗರಿ ಮಂಜುನಾಥ್‌, ಖಜಾಂಚಿ ಷೇಖ್‌ಬಾಬಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next