Advertisement

Kollegala: ಅಪಘಾತ; ಪ್ರವಾಸಿ ತಾಣ ವೀಕ್ಷಣೆಗೆ ಹೊರಟ ಕುಟುಂಬದ ನಾಲ್ವರೂ ಸಾವು

01:01 PM Jan 15, 2024 | Team Udayavani |

ಕೊಳ್ಳೇಗಾಲ: ಸೋಮವಾರ ಬೆಳಿಗ್ಗೆ ಮಕರ ಸಂಕ್ರಾಂತಿ ಹಬ್ಬ ಮುಗಿಸಿಕೊಂಡು ಪ್ರವಾಸಿ ತಾಣ ವೀಕ್ಷಣೆಗೆಂದು ಒಂದೇ ಕುಟುಂಬದ ನಾಲ್ವರು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಎದುರಿಗೆ ಬಂದ ಬತ್ತ ಕಟಾವು ಯಂತ್ರದ ವಾಹನಕ್ಕೆ ಮುಖಾಮುಖಿ ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ತಾಲೂಕಿನ ಜಿನಕನಹಳ್ಳಿಯಲ್ಲಿ ಸಂಭವಿಸಿದೆ.

Advertisement

ತಾಲೂಕಿನ ಪಾಳ್ಯಗ್ರಾಮ ದನಿವಾಸಿ ಸಂತೋಷ (30), ಪತ್ನಿ ಸೌಮ್ಯ (26), ಪುತ್ರಿ ನಿತ್ಯ (4) ಸ್ಥಳದಲ್ಲೇ ಮೃತಪಟ್ಟಿದ್ದು, ತೀರ್ವ ಗಾಯಗೊಂಡಿದ್ದ ಪುತ್ರ ಅಭಿಷೇಕ್ (9) ಆಸ್ಪತ್ರೆಗೆ ತೆರಳುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ಮೃತ ಸಂತೋಷ್ ಅವರ ಅಣ್ಣ ಕುಮಾರ್ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ರಾಣಿಯ ಪಿ. ಎಸ್.ಐ ಅಪಘಾತ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next