Advertisement

ಕೊಂಕಣಿ ಅಕಾಡೆಮಿ ಬೆಳ್ಳಿಹಬ್ಬ: ಮುಖ್ಯಮಂತ್ರಿಗೆ ಆಹ್ವಾನ

11:50 PM Jan 11, 2020 | Sriram |

ಉಡುಪಿ: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಬೆಳ್ಳಿಹಬ್ಬ ಆಚರಣಾ ಸಮಿತಿಯ ನಿಯೋಗವು ಶನಿವಾರ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಭೇಟಿ ಮಾಡಿತು. ಸಂಸದೆ ಶೋಭಾ ಕರಂದ್ಲಾಜೆ ಅವರು ಮುಖ್ಯಮಂತ್ರಿಗಳಿಗೆ ಕೊಂಕಣಿ ಅಕಾಡೆಮಿಯ ಬೆಳ್ಳಿಹಬ್ಬದ ವಿವರಗಳನ್ನು ನೀಡಿ ಬೆಳ್ಳಿಹಬ್ಬ ಸಮಾರಂಭಕ್ಕೆ ಆಹ್ವಾನಿಸಿದರು.

Advertisement

ಅಕಾಡೆಮಿಯ ಅಧ್ಯಕ್ಷ ಡಾ| ಕೆ. ಜಗದೀಶ ಪೈ, ಬೆಳ್ಳಿಹಬ್ಬ ಆಚರಣಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ಪಿ. ಶೆಣೈ, ದ.ಕ. ಸಹಕಾರಿ ಹಾಲು ಒಕ್ಕೂಟದ ನಿರ್ದೇಶಕ ಹಾಗೂ ಬೆಳಿಹಬ್ಬ ಆಚರಣಾ ಸಮಿತಿಯ ಸಂಘಟನಾ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್‌ ಮತ್ತು ಮುಂಡ್ಕೂರು ಗ್ರಾ.ಪಂ. ಸದಸ್ಯ ರಘುವೀರ ಶೆಣೈ ನಿಯೋಗದಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next