Advertisement
ತಾಲೂಕು ಆಡಳಿತ ಕಚೇರಿಯಲ್ಲಿ ತಾಲೂಕು ಕಿರಾಣಿ ವರ್ತಕರ ಸಂಘದ ಸಭೆಯಲ್ಲಿ ಮಾತನಾಡಿ, ಕಿರಾಣಿ ಮಾಲೀಕರು ಅಗತ್ಯ ವಸ್ತುಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಅಂಗಡಿ ಮಾಲೀಕರು ಅಂಗಡಿಗಳ ಮುಂದೆ ದರಪಟ್ಟಿಯನ್ನು ನೇತು ಹಾಕಿ ಗ್ರಾಮದಿಂದ ಬಂದಂತಹ ಜನರು ಗಮನಿಸಿ ಅಗತ್ಯ ವಸ್ತುಗಳನ್ನು ಕೊಂಡುಕೊಳ್ಳುತ್ತಾರೆ. ಹಾಗೆಯೇ ಅಂಗಡಿಯವರು ಗುಟ್ಕಾ ಮಾರಾಟ ನಿಷೇಧ ಮಾಡಬೇಕು ಎಂದರು.
Advertisement
ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ಕ್ರಮ
05:48 PM Apr 19, 2020 | Naveen |
Advertisement
Udayavani is now on Telegram. Click here to join our channel and stay updated with the latest news.