Advertisement
ಶುಕ್ರವಾರ ಇಲ್ಲಿನ ಹಳೆಯ ಪ್ರವಾಸಿ ಮಂದಿರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಪ್ಪಳ ಸಂಸದ ಕರಡಿ ಸಂಗಣ್ಣ ಅವರು ಸರ್ವ ಧರ್ಮ ಸಮನ್ವಯಕಾರ, ಅಭಿವೃದ್ಧಿಯ ಹರಿಕಾರರು ಆಗಿದ್ದು ಈ ಬಾರಿ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ದಿಸಲು ಅವಕಾಶ ಕಲ್ಪಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ, ಗೃಹಮಂತ್ರಿ ಅಮೀತ ಶಾ, ಪಕ್ಷದ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಾದ್ಯಕ್ಷ ನಳೀನಕುಮಾರ ಕಟೀಲ ಅವರಿಗೆ ಮನವಿ ರವಾನಿಸಿದ್ದಾರೆ.
Advertisement
ಕೊಪ್ಪಳ ಹಾಲಿ ಸಂಸದರಿಗೆ ವಿಧಾನಸಭಾ ಟಿಕೇಟ್ ನೀಡಲು ಆಗ್ರಹ
12:20 PM Mar 10, 2023 | Team Udayavani |
ಪ್ರೊಪೋಸಲ್ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !
Advertisement
Udayavani is now on Telegram. Click here to join our channel and stay updated with the latest news.