Advertisement

ಕೊರಟಗೆರೆ: ಕೊಚ್ಚಿ ಹೋದ ವೃದ್ದೆ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ

08:10 PM Aug 05, 2022 | Team Udayavani |

ಕೊರಟಗೆರೆ: ತಾಲೂಕಿನ ಕಸಬಾ ಹೋಬಳಿಯ ವಡ್ಡಗೆರೆ ಗ್ರಾಪಂಗೆ ಸೇರಿದ ಕುರುಡುಗಾನಹಳ್ಳಿಯಲ್ಲಿ ಹಳ್ಳದಲ್ಲಿ ಕೊಚ್ಚಿ ಹೋಗಿ ಮೃತ ಪಟ್ಟಿದ್ದ ವೃದ್ದೆಯ ಕುಟುಂಬಕ್ಕೆ ಶಾಸಕ ಡಾ ಜಿ ಪರಮೇಶ್ವರ ರವರು 5 ಲಕ್ಷ ರೂ. ಪರಿಹಾರ ಚೆಕ್ ವಿತರಿಸಿದರು

Advertisement

ವೃದ್ದೆ ಲಕ್ಷ್ಮಮ್ಮ70 ವರ್ಷ ತನ್ನ ಹೊಲಕ್ಕೆ ಹೋಗಿ ಕೆಲಸ ಮುಗಿಸಿಕೊಂಡು ಮನೆಗೆ ಹಿಂತಿರುಗುವಾಗ ಮಾರ್ಗ ಮಧ್ಯದಲ್ಲಿ ಹಳ್ಳವೊಂದು ದಾಟುವಾಗ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದು, ಶವವಾಗಿ ಪತ್ತೆಯಾಗಿದ್ದರು.

ಚೆಕ್ ವಿತರಣೆ ಸಂದರ್ಭದಲ್ಲಿ ತಹಶಿಲ್ದಾರ್ ನಾಹಿದಾ ಜಮ್ ಜಮ್, ಸಿಪಿಐ ಸಿದ್ದರಾಮೇಶ್ವರ ಬ್ಲಕ್ ಕಾಂಗ್ರೆಸ್ ಅಧ್ಯಕ್ಷ ಅಶ್ವಥ್ ನಾರಾಯಣ್, ಪಪಂ ಸದಸ್ಯ ಕೆ.ಆರ್.ಒಬಳರಾಜು ಮುಖಂಡರು ಹಾಜರಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next