Advertisement

ಕ್ವಾರಂಟೈನ್‌ ಮುಗಿಸಿ ಬಂದ ಕೊರವಡಿಯ ವ್ಯಕ್ತಿಗೆ ಸೋಂಕು ದೃಢ : ಮನೆ ಸೀಲ್‌ ಡೌನ್‌

06:18 PM Jun 06, 2020 | sudhir |

ತೆಕ್ಕಟ್ಟೆ : ಮಹಾರಾಷ್ಟ್ರದಿಂದ ಆಗಮಿಸಿ ಕೊಲ್ಲೂರು ಕ್ವಾರಂಟೈನ್‌ನಲ್ಲಿ ಇದ್ದು ಅವಧಿ ಮುಗಿದ ಬಳಿಕ ಕಿರಿಮಂಜೇಶ್ವರ ಮೂಲದ ವ್ಯಕ್ತಿ ತನ್ನ ಪತ್ನಿಯ ಮನೆ ಕೊರವಡಿ ಓಣಿಮನೆಗೆ ಬಂದಿದ್ದು , ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಕುಂಭಾಸಿ ಗ್ರಾಮ ಪಂಚಾಯತ್‌ ವಾಪ್ತಿಯ ಕೊರವಡಿ ಅವರ ನಿವಾಸವನ್ನು ಜೂ.6 ರಂದು ಸೀಲ್‌ಡೌನ್‌ ಮಾಡಲಾಗಿದೆ.

Advertisement

ಈ ಸಂದರ್ಭದಲ್ಲಿ ಕುಂಭಾಸಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಶೋಭಾ, ಕುಂಭಾಸಿ ಗ್ರಾಮ ಪಂಚಾಯತ್‌ ಪಿಡಿಒ ಜಯರಾಮ ಶೆಟ್ಟಿ, ಗ್ರಾಮ ಲೆಕ್ಕಿಗ ಅನಿಲ್‌ ಕುಮಾರ್‌, ಪೊಲೀಸ್‌ ಸಿಬಂದಿ ವೀರಪ್ಪ , ಆರೋಗ್ಯ ಸಹಾಯಕಿ ಜ್ಯೋತಿ, ಆಶಾ ಕಾರ್ಯಕರ್ತೆಯರಾದ ಸುಹಾಸಿನಿ ಶೆಟ್ಟಿ ಮಲ್ಯಾಡಿ, ಗುಲಾಬಿ, ಶಾರದಾ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next