Advertisement

ಆನೆಗುಡ್ಡೆ :ಪ್ರಾಣಿ , ಪಕ್ಷಿಗಳಿಗೆ ಆಹಾರ ನೀಡುತ್ತಿರುವ ಪರಿಸರವಾದಿ ಕೊರ್ಗಿ ವಿಠಲ್‌ ಶೆಟ್ಟಿ

09:30 AM Apr 02, 2020 | sudhir |

ತೆಕ್ಕಟ್ಟೆ : ಜಗತ್ತಿನಾದ್ಯಂತ ಅಪಾಯಕಾರಿ ಮಟ್ಟದಲ್ಲಿ ಹರಡುತ್ತಿರುವ ಕೋವಿಡ್‌ 19 ವೈರಸ್‌ ತಡೆಗಟ್ಟಲು ಇಡೀ ದೇಶಾದ್ಯಂತ 21 ದಿನಗಳ ಕಾಲ ಲಾಕ್‌ಡೌನ್‌ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಪರಿಸರದಲ್ಲಿ ಗೋವು, ನಾಯಿ ಹಾಗೂ ಪಕ್ಷಿಗಳಿಗೆ ನಿತ್ಯ ಮುಂಜಾನೆ ಹಾಗೂ ಸಂಜೆ ವೇಳೆ ತಿಂಡಿ ತಿನಿಸು , ನೀರು ನೀಡುವ ಮೂಲಕ ಹಿರಿಯ ಪರಿಸರವಾದಿ ಕೊರ್ಗಿ ವಿಠಲ್‌ ಶೆಟ್ಟಿ ಅವರು ತೆರೆಯ ಮರೆಯಲ್ಲಿಯೇ ಮಾನವೀಯವಾಗಿ ಸ್ಪಂದಿಸುತ್ತಿದ್ದಾರೆ.

Advertisement

ಚಿತ್ರ/ ವೀಡಿಯೋ : ಟಿ.ಲೋಕೇಶ್‌ ಆಚಾರ್ಯ ತೆಕ್ಕಟ್ಟೆ.

Advertisement

Udayavani is now on Telegram. Click here to join our channel and stay updated with the latest news.

Next