Advertisement

ಕೊಟ್ಟಿಗೆಹಾರ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಬಸ್

02:36 PM Sep 13, 2022 | Team Udayavani |

ಕೊಟ್ಟಿಗೆಹಾರ: ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ಚರಂಡಿಗೆ ಇಳಿದ ಘಟನೆ ಮೂಡಿಗೆರೆ ತಾಲೂಕಿನ ಗುತ್ತಿಹಳ್ಳಿಯಲ್ಲಿ ನಡೆದಿದೆ.

Advertisement

ಗುತ್ತಿಹಳ್ಳಿಯಿಂದ ಬೆಟ್ಟಗೆರೆ ಮೂಲಕ ಮೂಡಿಗೆರೆಗೆ ಬರುತ್ತಿದ್ದ ಬಸ್ ರಸ್ತೆ ಬದಿಯ ದಿಣ್ಣೆಗೆ ಬಸ್ ಒರಗಿ ನಿಂತ ಪರಿಣಾಮ ಬಸ್‌ ನ ಬಾಗಿಲು ತೆರೆಯಲಾಗದೇ ಡ್ರೈವರ್ ಸೀಟಿನ ಮೂಲಕ ಪ್ರಯಾಣಿಕರು ಇಳಿದು ಕೊಂಡಿದ್ದಾರೆ.

ಬಸ್ಸಿನಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next