Advertisement

ಕೊಟ್ಟಿಗೆಹಾರ ಸುತ್ತಮುತ್ತ ಧಾರಾಕಾರ ಮಳೆ

06:33 PM May 13, 2020 | Naveen |

ಕೊಟ್ಟಿಗೆಹಾರ: ಬಣಕಲ್‌-ಕೊಟ್ಟಿಗೆಹಾರ ಸುತ್ತಮುತ್ತ ಭಾನುವಾರ ಧಾರಾಕಾರ ಮಳೆ ಸುರಿಯಿತು. ಅತ್ತಿಗೆರೆ, ಬಾಳೂರು, ಚಾರ್ಮಾಡಿ ಘಾಟ್‌, ಬಿನ್ನಡಿ ಸುತ್ತಮುತ್ತಾ ಧಾರಾಕಾರ ಮಳೆಯಾಗಿದ್ದು ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

Advertisement

ಗಂಟೆಗೂ ಹೆಚ್ಚುಕಾಲ ಮಳೆಯಾಗಿದ್ದು, ಕಾಫಿ ಬೆಳೆಗಾರರು ತೋಟಕ್ಕೆ ರಸಗೊಬ್ಬರ ಹಾಕಲು ಸೂಕ್ತ ಸಮಯವಾಗಿದೆ. ಈ ಸಂದರ್ಭದಲ್ಲಿ ಮಳೆಯಾಗಿರುವುದು ಬೆಳೆಗಾರರಿಗೆ ಸಂತಸ ತಂದಿದೆ. ಕಾಳುಮೆಣಸು ಕೃಷಿಗೂ ಈ ಮಳೆಯಿಂದ ಅನುಕೂಲವಾಗಲಿದೆ.

Advertisement

Udayavani is now on Telegram. Click here to join our channel and stay updated with the latest news.

Next