Advertisement

Kottigehara: ಬೆಳ್ಳಂಬೆಳಗ್ಗೆ ಆತಂಕ ಹುಟ್ಟಿಸಿದ ಒಂಟಿ ಸಲಗ

10:56 AM May 22, 2024 | Team Udayavani |

ಕೊಟ್ಟಿಗೆಹಾರ: ಇಲ್ಲಿನ ಆಜಾದ್ ನಗರ ಹಾಗೂ ತರುವೆಯಲ್ಲಿ ಬೆಳ್ಳಂಬೆಳಗ್ಗೆ ಒಂಟಿ ಸಲಗವೊಂದು ಕಾಣಿಸಿಕೊಂಡು ಆತಂಕಕ್ಕೆ ಕಾರಣವಾಗಿದೆ.

Advertisement

ಬಾಳೂರು ಮೀಸಲು ಅರಣ್ಯ ವ್ಯಾಪ್ತಿಯ ಸಮೀಪವಿರುವ ಗ್ರಾಮಗಳಲ್ಲಿ ಆಕ್ರಮಣಕಾರಿಯಾಗಿ ಕಂಡು ಬಂದಿರುವ ಕಾಡಾನೆಯ ಓಡಾಟ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದ್ದು ದೂರಕ್ಕೆ ಓಡಿಸುವಂತೆ ಸಾರವಜನಿಕರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ.

ಚಾರ್ಮಾಡಿ ಘಾಟ್ ಅಥವಾ ಬೇರೆಡೆಯಿಂದ ಕಾಡಾನೆ ಆಗಮಿಸಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ತರುವೆಯಲ್ಲಿ ಮನೆ ಸಮೀಪವೇ ಕಾಡಾನೆ ಸಂಚಾರ ಮಾಡಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next