Advertisement

ಪರಿಷತ್ ಸದಸ್ಯ ಕೆ.ಪಿ. ನಂಜುಂಡಿಗೆ ಸಚಿವ ಸ್ಥಾನಕ್ಕೆ ಬೆಂಬಲಿಗರ ಆಗ್ರಹ

12:54 PM Feb 05, 2022 | Team Udayavani |

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಕೆ.ಪಿ. ನಂಜುಂಡಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ ನೂರಾರು ಜನ ಬೆಂಬಲಿಗರು ಕೃಷ್ಣಾದ ಎದುರು ನೆರೆದು ಆಗ್ರಹಿಸಿದರು.

Advertisement

ಕೆಪಿ ‌ನಂಜುಂಡಿ ಬೆಂಬಲಿಗರನ್ನ ಕುಮಾರ ಕ್ರಪಾ ಗೆಸ್ಟ್ ಹೌಸ್ ಬಳಿ ಕಳುಹಿಸಲು ಪೊಲೀಸರು ಯತ್ನಿಸಿದರು.

ಇದನ್ನೂ ಓದಿ:ಹೆಣ್ಣುಮಕ್ಕಳ ಮುಖ ನೋಡುವ ಆಸೆ ಯಾಕೆ?: ಹಿಜಾಬ್ ವಿವಾದದ ಕುರಿತು ಸಿ.ಎಂ‌.ಇಬ್ರಾಹಿಂ

ನಮ್ಮನ್ನ ಹತ್ತಿಕ್ಕುವ ಕೆಲಸ ಮಾಡಬೇಡಿ. ನಮ್ಮ ಸಂಘದ ರಾಜ್ಯಾಧ್ಯಕ್ಷ ಕೆಪಿ ನಂಜುಂಡಿಗೆ ಸಚಿವ ಸ್ಥಾನಕೊಡಿ. ನಮ್ಮ ಸಮುದಾಯಕ್ಕೆ ಅನ್ಯಾಯ ಮಾಡಬೇಡಿ. ಕೆಪಿ ನಂಜುಂಡಿಗೆ ಸಚಿವ ಸ್ಥಾನ ಕೊಡಲೇ ಬೇಕು ಎಂದು ಬೆಂಗಲಿಗರು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next