Advertisement
ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕುವೆಂಪು ಅವರು ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟ ಎಂದು ಕರೆದಿದ್ದಾರೆ. ಶಾಂತಿ ಸುವ್ಯವಸ್ಥೆ ಕದಡುವುದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಹೇಳಿದರು.
Related Articles
Advertisement
ಇದನ್ನೂ ಓದಿ:ಶಿವಮೊಗ್ಗದಲ್ಲಿ ಹಿಂದೂ ಸಂಘಟನೆ ಯುವಕನ ಬರ್ಬರ ಹತ್ಯೆ
ಈ ವೇಳೆ ಶಾಂತಿಯುತ ವಾತಾವರಣ ನಿರ್ಮಿಸಲು ಅಗತ್ಯ ಕ್ರಮ ವಹಿಸುವಂತೆ ಅರಗ ಜ್ಞಾನೇಂದ್ರಗೆ ಸಿಎಂ ಬೊಮ್ಮಾಯಿ ಸೂಚನೆ ನೀಡಿದ್ದಾರೆ.
ಶಾಲಾ ಕಾಲೇಜುಗಳಿಗೆ ರಜೆ ಮತ್ತು ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಯ ಬಗ್ಗೆಯೂ ಮಾಹಿತಿ ನೀಡಿದ ಗೃಹ ಸಚಿವರು ಮಾಹಿತಿ ನೀಡಿದ್ದು, ಘಟನೆ ಸಂಬಂಧ 10.30ಕ್ಕೆ ಸುದ್ದಿಗೊಷ್ಠಿ ನಡೆಸುವ ಬಗ್ಗೆಯೂ ಸಿಎಂಗೆ ಆರಗ ಮಾಹಿತಿ ನೀಡಿದ್ದಾರೆ