Advertisement

ಕುಡಚಿ ಕೃಷ್ಣಾ ನದಿ ಮೇಲ್ ಸೇತುವೆ ಜಲಾವೃತ… ಸಾರ್ವಜನಿಕ ಸಂಚಾರ ಬಂದ್

09:46 AM Jul 23, 2024 | Team Udayavani |

ಕುಡಚಿ: ಮಹಾರಾಷ್ಟ್ರದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಇಂದು ಬೆಳ್ಳಂಬೆಳಗ್ಗೆ ಕೃಷ್ಣಾ ನದಿ ವೀರ ಸೇತುವೆ ಸಂಪೂರ್ಣ ಜಲಾವೃತಗೊಂಡಿದ್ದು.

Advertisement

ಸೇತುವೆ ಜಲಾವೃತಗೊಂಡ ಪರಿಣಾಮ ಜಮಖಂಡಿ ಮಿರಜ್ ರಾಜ್ಯ ಹೆದ್ದಾರಿಯಲ್ಲಿ ಸಾರ್ವಜನಿಕ ಸಂಚಾರ ಬಂದ್ ಮಾಡಲಾಗಿದೆ.

ಇದನ್ನೂ ಓದಿ: Chikkodi:ಕೃಷ್ಣಾ ನದಿಗೆ ಪೂಜೆ ಸಲ್ಲಿಸುವ ವೇಳೆ ಅಯ ತಪ್ಪಿ ಯುವಕ ನೀರುಪಾಲು

Advertisement

Udayavani is now on Telegram. Click here to join our channel and stay updated with the latest news.

Next