Advertisement

ಫ‌ಲ ನೀಡದ ಕೃಷ್ಣಾಗಮನ

12:50 PM Apr 14, 2017 | Team Udayavani |

ಮೈಸೂರು: ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿರುವ ಮಾಜಿ ವಿದೇಶಾಂಗ ಸಚಿವ ಎಸ್‌.ಎಂ. ಕೃಷ್ಣ ಅವರನ್ನು ಚುನಾವಣಾ ಪ್ರಚಾರಕ್ಕೆ ಕರೆತಂದರೂ ಬಿಜೆಪಿಗೆ ಫ‌ಲ ನೀಡಲಿಲ್ಲ. ಒಂದು ದಿನದ ಮಟ್ಟಿಗೆ ನಂಜನಗೂಡು, ಗುಂಡ್ಲುಪೇಟೆಗೆ ಬಂದ ಎಸ್‌.ಎಂ.ಕೃಷ್ಣ  ಎರಡೂ ಕಡೆಗಳಲ್ಲಿ ಸುದ್ದಿಗೋಷ್ಠಿ ನಡೆಸಿ ಬೆಂಗಳೂರು ಸೇರಿಕೊಂಡರೇ ವಿನಾ, ಪಕ್ಷದ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲೇ ಇಲ್ಲ.

Advertisement
Advertisement

Udayavani is now on Telegram. Click here to join our channel and stay updated with the latest news.

Next