Advertisement

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

09:38 AM May 02, 2024 | Team Udayavani |

ಶಿವಮೊಗ್ಗ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ ಆಕ್ರೋಶ ಹೊರಹಾಕಿದ್ದಾರೆ.

Advertisement

ಈ ಕುರಿತು ತನ್ನ ವಾಟ್ಸ್ ಆಪ್ ನಲ್ಲಿ ಅಸಮಾಧಾನ ತೋಡಿಕೊಂಡ ಅವರು ‘ಶಿಕಾರಿಪುರದ ಹೆಸರಾಂತ ಮಾಂತ್ರಿಕರು, ತಮ್ಮ ಕುಟುಂಬವನ್ನು ರಾಜಕೀಯವಾಗಿ ಬೆಳೆಯಲು ಬಲಿ ಕೊಟ್ಟವರು. ಇವರಿಗೆ ಈಶ್ವರಪ್ಪರ ಕುಟುಂಬ ಯಾವ ಲೆಕ್ಕ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ: Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Advertisement

Udayavani is now on Telegram. Click here to join our channel and stay updated with the latest news.

Next