Advertisement

ಕೆ.ಎಸ್‌. ಪುಟ್ಟಣ್ಣಯ್ಯ ಅಂತ್ಯಕ್ರಿಯೆ ನಾಳೆ

06:50 AM Feb 21, 2018 | |

ಮಂಡ್ಯ: ಜನಪರ ಹೋರಾಟಗಾರರಾಗಿದ್ದ ಕೆ.ಎಸ್‌.ಪುಟ್ಟಣ್ಣಯ್ಯ ಪಾರ್ಥಿವ ಶರೀರದ ಅಂತ್ಯಕ್ರಿಯೆ ಫೆ.22ರಂದು ಬೆಳಗ್ಗೆ
11.30ಕ್ಕೆ ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿ ಗ್ರಾಮದ ಅವರ ತೋಟದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ
ನೆರವೇರಲಿದೆ.

Advertisement

ಮೈಸೂರಿನ ಜೆಎಸ್‌ಎಸ್‌ ಶವಾಗಾರದಲ್ಲಿರುವ ಅವರ ಪಾರ್ಥಿವ ಶರೀರವನ್ನು ಬೆಳಗ್ಗೆ 7 ಗಂಟೆಗೆ ಸಾರ್ವಜನಿಕ ದರ್ಶನಕ್ಕಾಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ 8 ಗಂಟೆಯ ವೇಳೆಗೆ ಕ್ಯಾತನಹಳ್ಳಿಯ ಸರ್‌.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಬೆಳಗ್ಗೆ 11 ಗಂಟೆಯವರೆಗೆ ಇರಿಸಲಾಗುವುದು.

Advertisement

Udayavani is now on Telegram. Click here to join our channel and stay updated with the latest news.

Next