Advertisement

ಚಿಕ್ಕಮಗಳೂರು: ಹೃದಯಘಾತದಿಂದ ಕೆಎಸ್ಆರ್ಟಿಸಿ ಬಸ್ ಚಾಲಕ ಸಾವು

01:19 PM Dec 15, 2020 | keerthan |

ಚಿಕ್ಕಮಗಳೂರು: ಹೃದಯಘಾತದಿಂದ ಕೆಎಸ್ಆರ್ ಟಿಸಿ ಬಸ್ ಚಾಲಕನೋರ್ವ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

Advertisement

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ನಿವಾಸಿ ಜಮೀಲ್ (48) ಮೃತ ಬಸ್ ಚಾಲಕ.

ಕಳೆದ 16 ವರ್ಷಗಳಿಂದ ಕೆಎಸ್ಆರ್ ಟಿಸಿಯಲ್ಲಿ ಕೆಲಸ ಮಾಡುತ್ತಿದ್ದ ಜಮೀಲ್ ಇಂದು ಚಿಕ್ಕಮಗಳೂರು ಡಿಪೋಗೆ ಆಗಮಿಸಿದ ವೇಳೆ ಘಟನೆ ನಡೆದಿದೆ.

ಇದನ್ನೂ ಓದಿ:ಪರಿಷತ್ ಪೀಠಕ್ಕಾಗಿ ತಳ್ಳಾಟ, ಗದ್ಗದಿತರಾದ ಹೊರಟ್ಟಿ:’ಚಿಂತಕರ ಚಾವಡಿ’ಯಲ್ಲಿ ನಡೆದಿದ್ದಿಷ್ಟು

ಚಾಲಕ ಜಮೀಲ್‌ ಸಾರಿಗೆ ನೌಕರರ ಮುಷ್ಕರದಲ್ಲೂ ಭಾಗಿಯಾಗಿದ್ದರು ಎನ್ನಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next