Advertisement

ಕನಕಪುರದಿಂದ ಬೆಂಗಳೂರಿಗೆ ಹೊರಟಿದ್ದ KSRTC ಬಸ್ ಪಲ್ಟಿ; ನಾಲ್ವರಿಗೆ ಗಾಯ

09:44 AM May 09, 2024 | Team Udayavani |

ರಾಮನಗರ : ಕನಕಪುರದಿಂದ ಬೆಂಗಳೂರಿಗೆ ಹೊರಟಿದ್ದ ಕೆ ಎಸ್ ಆರ್ ಟಿಸಿ ಬಸ್ಸೊಂದು ಪಲ್ಟಿಯಾಗಿ ನಾಲ್ವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಸೋಮನಹಳ್ಳಿ ಟೋಲ್ ಗೇಟ್ ಬಳಿ ಸಂಭವಿಸಿದೆ.

Advertisement

ಗುರುವಾರ ಬೆಳಿಗ್ಗೆ 8.30 ರ‌ ಸುಮಾರಿಗೆ ಟೋಲ್ ಗೇಟ್ ಬಳಿ ಬಸ್ ಪಲ್ಟಿ ಹೊಡೆದಿದೆ ಎನ್ನಲಾಗಿದ್ದು ಗಾಯಾಳುಗಳನ್ನು ಕಗ್ಗಲೀಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗೆ ದಾಖಲು ಮಾಡಲಾಗಿದೆ.

ಕನಕಪುರ ಡಿಪೋಗೆ ಸೇರಿದ ಬಸ್ ಕನಕಪುರದಿಂದ ಪ್ರಯಾಣಿಕರನ್ನು ಹೊತ್ತು ಬೆಂಗಳೂರಿಗೆ ತೆರಳುತಿತ್ತು ಎನ್ನಲಾಗಿದೆ.

ಇದನ್ನೂ ಓದಿ: Paris Olympics: ಇಂದಿನಿಂದ ಒಲಿಂಪಿಕ್ಸ್‌ ಅರ್ಹತಾ ಕುಸ್ತಿ… ಭಾರತೀಯರಿಗೆ ಕೊನೆಯ ಅವಕಾಶ

Advertisement

Udayavani is now on Telegram. Click here to join our channel and stay updated with the latest news.

Next